ಮನೆ ಅಪರಾಧ ಕೊಳ್ಳೇಗಾಲ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕೊಳ್ಳೇಗಾಲ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

0

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಹರಳೆ ಗ್ರಾಮದ ಕಾವೇರಿ ನದಿಯ ದಡದಲ್ಲಿರುವ ಗಿಡಗಳ ಪೊದೆಯಲ್ಲಿ ಪುರುಷನ ಕೊಳೆತ ಶವ ಶುಕ್ರವಾರ ಪತ್ತೆಯಾಗಿದೆ.

Join Our Whatsapp Group

ಗ್ರಾಮದ ದೇವರಾಜು (37) ಎ೦ದು ಗೊತ್ತುಗಿದ್ದು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ 21ರಿಂದ ನಾಪತ್ತೆಯಾಗಿದ್ದ ವ್ಯಕ್ತಿ ಈಗ ಕೊಳತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅನುಮಾನ ಮಾಡಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.