ಮೈಸೂರು: ವೀರ ಸಾವಾರ್ಕರ್ ಯುವ ಬಳಗದ ವತಿಯಿಂದ ಇಂದು ಸಾವಾರ್ಕರ್ ರವರ ೧೪೪ ನೇ ಜಯಂತಿಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ವೀರ ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅಮರ್ ರಹೇ, ಅಮರ್ ರಹೇ ವೀರ ಸಾವರ್ಕರ್ ಅಮರ ರಹೇ ಎಂದು ವಿವಿಧ ಘೋಷಣೆ ಕೂಗುತ್ತಾ ಆಚರಿಸಲಾಯಿತು.
ಇದೆ ಸಂದರ್ಭದಲ್ಲಿ ಶ್ರೀರಾಮ ಸೇನೆ ಯ ರಾಜ್ಯ ಕಾರ್ಯದರ್ಶಿಗಳಾದ ಸಂಜಯ್ ರವರು ಮಾತನಾಡಿ ವೀರ ಸಾವರ್ಕರ್ ರವರು 2 ಬಾರಿ ಅನುಭವಿಸಿದ ಕರಿನೀರ ಶಿಕ್ಷೆ ಯನ್ನು ಇಂದಿನ ಯುವ ಪೀಳಿಗೆ ನೆನೆಯಬೇಕಿದೆ, ಹಾಗೆ ಸ್ವಾತಂತ್ರ ಹೋರಾಟಕ್ಕೆ ಕ್ರಾಂತಿಕಾರಿಗಳ ಕೊಡುಗೆ ಮರೆಯಬಾರದು ಎಂದು ತಿಳಿಸಿದರು.
ನಂತರ ಮಾತನಾಡಿದ ಯುವ ಮುಖಂಡ ಮಧು ಸೋಮಶೇಖರ್, ಇಂದಿನ ಯುವಕರು ಹೆಚ್ಚು ಸ್ವತಂತ್ರ ಕ್ಕೆ ಹೋರಾಡಿದವರ ಬಗ್ಗೆ ತಿಳಿಯಬೇಕು ಅವರ ಪುಸ್ತಕಗಳನ್ನು ಖರಿದಿಸಿ ಓದಬೇಕು ಚಿಕ್ಕ ವಯಸ್ಸಿನಲ್ಲೆ ನಾವು ದೇಶಾಭಿಮಾನ ಹೆಚ್ಚಿಸುವಂತಹ ಶಾಲೆಗಳಲ್ಲಿ ಕೆಲಸವಾಗಬೇಕಿದೆ ಇದಕ್ಕೆ ನಮಗೆ ಇಸ್ರೇಲ್ ದೇಶ ಮಾದರಿಯಾಗಿ ತೆಗೆದುಕೊಳ್ಳಬೇಕು, ಹಾಗೆ ಸ್ವತಂತ್ರ ಕ್ಕೆ ಹೊರಾಡಿದ ಯಾವುದೆ ವ್ಯಕ್ತಿ ಇರಲಿ ಅವರ ಬಗ್ಗೆ ಗೌರವ ಇಟ್ಟುಕೊಳ್ಳ ಬೇಕಿದೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ವೀರ ಸಾವರ್ಕರ್ ಯುವ ಬಳಗದ ಸಂದೇಶ್ ಪವಾರ್, ಮಹೇಶ್ ರಾಜೇ ಅರಸ್, ವಿಕ್ರಂ ಅಯ್ಯಂಗಾರ್, ಮನೋಜ್, ಪ್ರಮೋದ್ ಗೌಡ, ಅಭಿಷೇಕ್ ಗೌಡ,ರವಿ, ಕಾರ್ತಿಕ್ ಸಿದ್ದೇಗೌಡ, ಚಂದನ್ ಗೌಡ, ರಂಗರಾಜು ಬಳಗದ ಮತ್ತಿತ್ತರು ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.