ಮೈಸೂರು: ಹಿರಿಯ ಸ್ವಾಮೀಜಿಯೊಬ್ಬರನ್ನು ಹತ್ಯೆ ಮಾಡಲಾಗಿದ್ದು ಭಕ್ತರು ಬೆಚ್ಚಿಬಿದ್ದಿದ್ದಾರೆ.
ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿಯವರನ್ನು ಮಠದ ಅವರ ಕೊಠಡಿಯಲ್ಲೇ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ.
ಸ್ವಾಮೀಜಿ ಅವರ ಭದ್ರತಾ ಸಿಬ್ಬಂದಿ ಸಹಾಯಕನಾಗಿದ್ದ ರವಿ(60) ಎಂಬಾತ ಸ್ವಾಮೀಜಿಯವರನ್ನು ಹತ್ಯೆ ಮಾಡಿದ್ದಾನೆಂದು ಮಠದಲ್ಲಿದ್ದ ಕೆಲವರು ದೂರಿದ್ದಾರೆ.
ಮಠಕ್ಕೆ ನಜರ್ಬಾದ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಅಲ್ಲಿದ್ದ ಸಿಬ್ಬಂದಿಗಳು ಮತ್ತು ಮಠದಲ್ಲಿದ್ದವರಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕೊಲೆಯಾದ ಸ್ವಾಮೀಜಿ ಅತ್ಯಂತ ಹಿರಿಯರು ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂದು ಗೊತ್ತಿಲ್ಲ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ಮಠದದಲ್ಲಿದ್ದವರು ಆಗ್ರಹಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.