ಮನೆ ಸುದ್ದಿ ಜಾಲ ಪ್ರತಿಭಾ ಪುರಸ್ಕಾರಕ್ಕೆ ಗಾಣಿಗ ಜನಾಂಗದ ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪ್ರತಿಭಾ ಪುರಸ್ಕಾರಕ್ಕೆ ಗಾಣಿಗ ಜನಾಂಗದ ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

0

ಮೈಸೂರು: ಮೈಸೂರು ಜಿಲ್ಲಾ ಗಾಣಿಗರ ಸಂಘ, ಜ್ಯೋತಿಪಣ ಯುವಜನ ಸಂಘ ಹಾಗೂ ಗಾಣಿಗರ ವಿದ್ಯಾರ್ಥಿ ನಿಲಯದ ಸಹಯೋಗದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಮೈಸೂರು ಜಿಲ್ಲೆಯ ಗಾಣಿಗ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಾಣಿಗ ಸಮುದಾಯದ ವಧು-ವರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

Join Our Whatsapp Group

ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳು ಜೂನ್ 25 ರ ಒಳಗೆ ಸರಸ್ವತಿಪುರಂನ 6ನೇ ಮುಖ್ಯರಸ್ತೆಯಲ್ಲಿರುವ ಸಂಘದ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ  ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷ ಎನ್ ಸಿ ಉಮೇಶ್ ದೂ. 9886038362,  ಕಾರ್ಯದರ್ಶಿ 988604033, ಗಾಣಿಗ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಸಿ ವಿ ಪಾರ್ಥಸಾರಥಿ ದೂ. 9448386989 ಹಾಗೂ ಕಾರ್ಯದರ್ಶಿ ಜಿ. ಯದುಕುಮಾರ್ ದೂ. 9141518901 ನ್ನು ಸಂಪರ್ಕಿಸಬಹುದಾಗಿದೆ.