ಮನೆ ಸುದ್ದಿ ಜಾಲ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಮತ ಎಣಿಕೆ ಕೇಂದ್ರದ ಪರಿಶೀಲನೆ

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಮತ ಎಣಿಕೆ ಕೇಂದ್ರದ ಪರಿಶೀಲನೆ

0

ಮೈಸೂರು(Mysuru):  ಕರ್ನಾಟಕ ದಕ್ಷಿಣ  ವಿಧಾನ ಪರಿಷತ್ ಚುನಾವಣೆಯು ಜೂನ್ 13 ರಂದು ನಡೆಯಲಿದ್ದು ಮತ ಎಣಿಕೆ ಕಾರ್ಯವು ಜೂನ್ 15 ರಂದು   ನಗರದ ಪಡುವಾರಳ್ಳಿಯ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಸಲು ತಿರ್ಮಾನಿಸಲಾಗಿದೆ.

ಈ ಸಂಬಂಧ ಭದ್ರತಾ ಕೊಠಡಿ ಹಾಗೂ ಮತ ಎಣಿಕೆಯ  ಪೂರ್ವ ಸಿದ್ಧತೆ ಪರಿಶೀಲಿಸಲು ಪ್ರಾದೇಶಿಕ ಆಯುಕ್ತರಾದ ಡಾ.ಸಿ.ಜಿ ಪ್ರಕಾಶ್ ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಬಗಾದಿ ಗೌತಮ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿಗಳು ಉಪಸ್ಥಿರಿದ್ದರು.