ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕಂದಾಯ, ಪೊಲೀಸ್, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು ಎಂದು ಎಚ್ಚರಿಕೆ ನೀಡಿದರು.
ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್ಸ್ಟಾಟ್ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್ ವ್ಯವಸ್ಥೆ, ಟ್ರಾಮಾ ಸೆಂಟರ್ ನೆಟ್ವರ್ಕ್ ಮಾಡಬೇಕು ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.