ಕುಷ್ಟಗಿ: ಇಲ್ಲಿನ ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡ್ರು ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಅಶೋಕ ಶಿಗ್ಗಾವಿ ನೇಮಕಗೊಂಡಿದ್ದಾರೆ.
ಕುಷ್ಟಗಿ ತಹಶೀಲ್ದಾರರಾಗಿ ಸೇವೆಯಲ್ಲಿದ್ದ ಶ್ರುತಿ ಮಳ್ಳಪ್ಪಗೌಡ್ರು, ವಿಜಯನಗರ ಜಿಲ್ಲೆ ಹೊಸಪೇಟೆಗೆ ವರ್ಗಾವಣೆಗೊಂಡಿದ್ದಾರೆ. ಅವರ ಸ್ಥಾನಕ್ಕೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ತಹಶೀಲ್ದಾರ ಅಶೋಕ ಶಿಗ್ಗಾವಿ ನೇಮಕಗೊಂಡಿದ್ದಾರೆ.
ಲೋಕಸಭೆ ಚುನಾವಣೆಯ ಪೂರ್ವದಲ್ಲಿ ತಹಶೀಲ್ದಾರ ಸೇವೆಯಲ್ಲಿದ್ದ ಶ್ರುತಿ ಅವರನ್ನು ಹೊಸಪೇಟೆಗೆ ವರ್ಗಾಯಿಸಲಾಗಿತ್ತು. ಅವರ ಸ್ಥಾನಕ್ಕೆ ರವಿ ಅಂಗಡಿ ನೇಮಕಗೊಂಡು ಲೋಕಸಭಾ ಚುನಾವಣಾ ಪ್ರಕ್ರಿಯೆ ನಿಭಾಯಿಸಿದ ಬಳಿಕ ರವಿ ಅಂಗಡಿ ಮೂಲ ಸ್ಥಳಕ್ಕೆ ವರ್ಗವಾಗಿದ್ದರಿಂದ ಅವರ ಸ್ಥಾನಕ್ಕೆ ಇತ್ತೀಚೆಗೆ ತಹಶೀಲ್ದಾರ ಶ್ರುತಿ ಮಳ್ಳಪ್ಪಗೌಡ್ರು ವಾಪಸ್ಸಾಗಿದ್ದರು. ಇದೀಗ ಮತ್ತೇ ಶ್ರುತಿ ಮಳ್ಳಪ್ಪಗೌಡ್ರು ಅವರನ್ನು ಹೊಸಪೇಟೆಗೆ ವರ್ಗಾಯಿಸಲಾಗಿದೆ. ಅವರ ಸ್ಥಾನದಲ್ಲಿ ಕುಂದಗೋಳ ತಾಲೂಕಿನಲ್ಲಿ ಸೇವೆಯಲ್ಲಿದ್ದ ಅಶೋಕ ಶಿಗ್ಗಾವಿ ನೇಮಕಗೊಂಡಿದ್ದಾರೆ.
ಸರ್ಕಾರ ಗ್ರೇಡ್-1 ಹಾಗೂ ಗ್ರೇಡ್-2 ವಿವಿಧ ತಾಲೂಕುಗಳಲ್ಲಿ ಸೇವೆಯಲ್ಲಿರುವ 62 ಜನ ತಹಶೀಲ್ದಾರನ್ನು ವರ್ಗಾಯಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.