ಬೆಂಗಳೂರು: ತುರ್ತು ವಾಹನಗಳಿಗೆ ದಾರಿ ಬಿಡುವ ಸಂದರ್ಭದಲ್ಲಿ ಸಿಗ್ನಲ್ ಜಂಪ್ ಮಾಡಿ ದಂಡಕ್ಕೆ ಸಿಲುಕಿರುವ ವಾಹನ ಸವಾರರಿಗೆ ಸಂಚಾರ ಪೊಲೀಸರು ದಂಡದಿಂದ ವಿನಾಯಿತಿ ನೀಡಲು ನಿರ್ಧರಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್, ನಗರದ ಪ್ರಮುಖ ರಸ್ತೆ ಜಂಕ್ಷನ್, ಸಿಗ್ನಲ್ಗಳಲ್ಲಿ ತುರ್ತು ವಾಹನ ಆ್ಯಂಬುಲೆನ್ಸ್ಗಳಿಗೆ ಜಾಗ ಮಾಡಿಕೊಡುವುದ್ದಾಗಿ ಸಿಗ್ನಲ್ ಜಂಪ್ ಮಾಡಿದ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ವನ್ನು ಮನ್ನಾ ಮಾಡಲಾಗುತ್ತದೆ ಎಂದರು.
ವಾಹನ ಚಾಲಕರು ಆ್ಯಂಬುಲೆನ್ಸ್ಗಳಿಗೆ ಜಾಗ ಬಿಡಲು ಪ್ರಯತ್ನಿಸುವಾಗ ಸಿಗ್ನಲ್ಗಳನ್ನು ಜಂಪ್ ಮಾಡಿರುತ್ತಾರೆ. ಈ ವೇಳೆ ಟ್ರಾಫಿಕ್ ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗಿ ದಂಡ ವಿಧಿಸಲಾಗಿರುತ್ತದೆ. ಅದರಿಂದ ವಾಹನ ಸವಾರರು ಅನಗತ್ಯವಾಗಿ ದಂಡಕ್ಕೆ ಸಿಲುಕಿರುತ್ತಾರೆ. ಆದರೆ, ಇದನ್ನು ಟ್ರಾಫಿಕ್ ಕಂಟ್ರೋಲ್ ರೂಂನಲ್ಲಿ ಸಂಪೂರ್ಣವಾಗಿ ಕ್ಯಾಮೆರಾ ಗಳನ್ನು ಪರಿಶೀಲಿಸಿ ಆ್ಯಂಬುಲೆನ್ಸ್ಗಳಿಗೆ ದಾರಿ ಬಿಡಲು ಸಿಗ್ನಲ್ ಜಂಪ್ ಮಾಡಿದ ವಾಹನಗಳಿಗೆ ವಿಧಿಸಲಾಗಿದ್ದ ದಂಡವನ್ನು ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.