ಮೈಸೂರು: ಪಿರಿಯಾಪಟ್ಟಣ (ತಾಲೂಕಿನ ಬೈಲುಕುಪ್ಪೆ ಟಿಬೆಟಿಯನ್ ಕ್ಯಾಂಪ್ ನಲ್ಲಿ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಮ್ಸ್) ಉಚಿತ ಆರೋಗ್ಯ ಶಿಬಿರ ಆಯೋಜಿಸಿದೆ.
ಮಂಗಳವಾರ ಜುಲೈ 23 ರಿಂದ ಶುಕ್ರವಾರ 26ರ ಸಾಯಂಕಾಲದವರೆಗೂ ಶಿಬಿರ ನಡೆಯಲಿದೆ. ಉಚಿತ ಆರೋಗ್ಯ ಶಿಬಿರಕ್ಕೆ ಸಾರ್ವಜನಿಕರೂ ಬರಹುದಾಗಿದೆ. ಶಿಬಿರದಲ್ಲಿ ಪಲ್ಮನರಿ ಮೆಡಿಸಿನ್ ಶ್ವಾಸಕೋಶ, ರುಮಟಾಲಜಿ, ನೆಫ್ರಾಲಜಿಸ್ಟ್ (ಮೂತ್ರಪಿಂಡ ತಜ್ಞ), ಸ್ತ್ರೀರೋಗ ತಜ್ಞ,ನರ ಚಿಕಿತ್ಸಾ ತಜ್ಞ, ಆಂಕೊಲಾಜಿ ಸೇರಿದಂತೆ ವಿವಿಧ ವೈದ್ಯರು ಮತ್ತು ತಜ್ಞನರು ಪಾಲ್ಗೊಂಳ್ಳಲಿದ್ದಾರೆ.
ಉಚಿತ ಶಿಬಿರದ ಬಗ್ಗೆ ಮಾತನಾಡಿದ ಸಾರ್ವಜನಿಕ ಸಂಪರ್ಕ ಅಧಿಕಾರಿ ಸೋನಮ್, ಮೂರು ದಿನಗಳ ಕಾಲ ಏಮ್ಸ್ ವತಿಯಿಂದ ನಾಲ್ಕು ದಿನಗಳ ಕಾಲ ಉಚಿತ ಶಿಬಿರ ಆಯೋಜಿಸಲಾಗಿದೆ. ನುರಿತ ವೈದ್ಯರು ಮತ್ತು ತಜ್ಞರು ಶಿಬಿರದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.
23ರ ಬಳಗ್ಗೆ 11 ಗಂಟೆಗೆ ಆರಂಭವಾಗಿ 26ರ ಸಾಯಂಕಾಲ ಕೊನೆಗೊಳ್ಳುತ್ತಾರೆ. ನಮ್ಮ ವೈದ್ಯರು 27 ರಂದು ಅಲ್ಲಿಂದ ಹೊರಡಲಿದ್ದಾರೆ. ಈ ಶಿಬಿರಕ್ಕೆ ಸಾರ್ವಜನಿಕರು ಆಗಮಿಸಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬಹುದಾಗಿದೆ. ಶಿಬಿರಕ್ಕೆ ಯಾವುದೇ ದಾಖಲೆಗಳನ್ನು ತರುವ ಅವಶ್ಯಕತೆ ಇಲ್ಲ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.