ಮೈಸೂರು: ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ಸ್ ಮಾಲೀಕರಾಗಿರುವ ಎನ್ಆರ್ ಗ್ರೂಪ್. ಮಹಾರಾಜ ಟ್ರೋಫಿ ಕೆಎಸ್ಎ ಟಿ20 2024ರಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಪ್ರತಿನಿಧಿಸುವ ಯುವ ಆಟಗಾರರನ್ನು ಆಯ್ಕೆ ಮಾಡಲು ಮೈಸೂರಿನ ಎಸ್ಡಿಎನ್ಆರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾನ್ವೇಷಣೆ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಈ ಪ್ರತಿಭಾನ್ವೇಷಣೆ ಕಾರ್ಯಕ್ರಮದಲ್ಲಿ 55 ಮಧ್ಯಮ ವೇಗದ ಬೌಲರ್ ಗಳು, 50 ಸ್ಪಿನ್ನರ್ಗಳು, 40 ಬ್ಯಾಟ್ಸ್ ಮನ್ಗಳು, 40 ಅಲ್ರೌಂಡರ್ಗಳು ಮತ್ತು 40 ವಿಕೆಟ್ ಕೀಪರ್ಗಳು ಸೇರಿದಂತೆ ಒಟ್ಟು 200 ಯುವ ಕ್ರಿಕೆಟಿಗರು ಭಾಗವಹಿಸಿದ್ದರು.
ಆಯ್ಕೆಯಾದ 2 ಆಟಗಾರರು 15 ದಿನಗಳು ಕಠಿಣ ತರಬೇತಿಗೆ ಒಳಗಾಗಲಿದ್ದಾರೆ. ಆ ಬಳಿಕ ಆಗಸ್ಟ್ 15ರಿಂದ ಸೆಪ್ಟೆಂಬರ್ 1 ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಮಹಾರಾಜ ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ.
ಈ ಪಂದ್ಯಾವಳಿಯಿ ಮೈಸೂರು ವಾರಿಯರ್ಸ್ ತಂಡದ ಜೊತೆಗೆ ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್ ಮತ್ತು ಶಿವಮೊಗ್ಗ ಲಯನ್ಸ್ ಒಳಗೊಂಡು ಕರ್ನಾಟಕದ ಒಟ್ಟು ಆರು ತಂಡಗಳು ಸ್ಪರ್ಧಿಸಲಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.