ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ ರಾಮಪ್ಪ ಎಂಬ ಯುವಕ ಮೃತಪಟ್ಟ ಧಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 26 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕೋಣಂದೂರಿಗೆ ಕೆಲಸದ ನಿಮಿತ್ತ ರಾಮಪ್ಪ ತೆರಳಿದ್ದರು. ವಾಪಾಸ್ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಚಲಿಸುತ್ತಿರುವಾಗಲೇ ಬೈಕ್ ಮೇಲೆ ಆಕೇಶಿಯ ಮರವೊಂದು ಅಪ್ಪಳಿಸಿದೆ. ಇದರಿಂದ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮಪ್ಪ ಸಕಾಲಕ್ಕೆ ಮನೆಗೆ ಬಾರದೆ ಇರುವುದನ್ನು ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ 12.30 ಸುಮಾರಿಗೆ ಸ್ಥಳಕ್ಕೆ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಧುರಾಜ ಹೆಗ್ಡೆ ಭೇಟಿ ನೀಡಿದ್ದರು. ಈ ಹಿಂದೆ ದೇಮ್ಲಾಪುರ ಸಮೀಪ ಬೈಕ್ ಮೇಲೆ ಮರಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ನಡೆದಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.