ಬೆಂಗಳೂರು: ಯುವಕನೊಬ್ಬ ಶೇಷಾದ್ರಿಪುರ ಕಾಲೇಜು ಹಿಂಭಾಗದ ನಿರ್ಮಾಣದ ಹಂತದ ಕಟ್ಟಡದ 5ನೇ ಮಹಡಿ ಹತ್ತಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೂಗಿಕೊಳ್ಳುತ್ತಾ ಕೆಲ ಕಾಲ ಆತಂಕ ಮೂಡಿಸಿದ್ದಾನೆ.
ದೇವನಹಳ್ಳಿ ನಿವಾಸಿ ಮಂಜುನಾಥ್(27) ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಗುರುವಾರ ಬೆಳಗ್ಗೆ ಸುಮಾರು 9 ಗಂಟೆ ಸುಮಾರಿಗೆ ನಿರ್ಮಾಣ ಹಂತದ ಕಟ್ಟಡ ಹತ್ತಿದ್ದ ಮಂಜುನಾಥ್, ನಾನು ಇಲ್ಲಿಂದ ಬಿದ್ದು ಸಾಯುತ್ತೇನೆ. ನನ್ನ ಪತ್ನಿ ಬಿಟ್ಟು ಹೋಗಿದ್ದಾಳೆ. ಅದರಿಂದ ಬೇಸರಗೊಂಡಿದ್ದೇನೆ. ನಾನು ಚೆನ್ನಾಗಿ ಓದುತ್ತಿದ್ದೆ. ನನ್ನನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಿದ್ದರು ಎಂದು ಕೂಗುತ್ತಿದ್ದ.
ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿ ಶೇಷಾದ್ರಿಪುರ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು ಆತನನ್ನು ಮನವೊಲಿಸಿದ್ದಾರೆ. ಬಳಿಕ ಆತನ ಪೋಷಕರನ್ನು ಕರೆಸಿಕೊಂಡು ಮನವೊಲಿಸಿ ಕೆಳಗೆ ಇಳಿಸಿ ರಕ್ಷಿಸಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ಗೆ ಮದುವೆಯಾಗಿದ್ದು, ಕೌಟುಂಬಿಕ ವಿಚಾರವಾಗಿ ಪತ್ನಿ ದೂರವಾಗಿದ್ದಾಳೆ. ಅದರಿಂದ ಆತ ಮಾನಸಿಕ ಖನ್ನತೆಗೊಳಗಾಗಿದ್ದ. ಹೀಗಾಗಿ ಆತನಿಗೆ ನಾಲ್ಕೈದು ಬಾರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂಬುದು ಗೊತ್ತಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.