ಮಹಾರಾಷ್ಟ್ರ: ಹಾಡುಹಗಲೇ ಮಾರಕಾಸ್ತ್ರಗಳೊಂದಿಗೆ ಬಂದ ನಾಲ್ವರು ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಅಲ್ಲೇ ಪಕ್ಕದಲ್ಲಿ ನಿಂತಿದ್ದ ಯುವಕನ ತಾಯಿ ತನ್ನ ಪ್ರಾಣವನ್ನು ಲೆಕ್ಕಿಸದೇ ಮಗನ ರಕ್ಷಣೆಗೆ ಮುಂದಾಗಿದ್ದಾಳೆ.
ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಾಯಿಯ ಧೈರ್ಯ ಹಾಗೂ ಸಾಹಸಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಕೊಲ್ಲಾಪುರದ ಜಯಸಿಂಗ್ಪುರ ಪ್ರದೇಶದಲ್ಲಿ ಆಗಸ್ಟ್ 18ರಂದು ಮಧ್ಯಾಹ್ನ 1:30ರ ಸುಮಾರಿಗೆ ಈ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಆಗಸ್ಟ್ 19ರಂದು @gharkekalesh ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಒಂದೇ ದಿನದಲ್ಲಿ 1ಮಿಲಿಯನ್ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ತನ್ನ ಸ್ಕೂಟರ್ನಲ್ಲಿ ರಸ್ತೆಬದಿಯಲ್ಲಿ ಕುಳಿತು ತನ್ನ ತಾಯಿಯೊಂದಿಗೆ ಮಾತನಾಡುತ್ತಿರುವುದನ್ನು ಕಾಣಬಹುದು. ಸ್ವಲ್ಪ ಸಮಯದ ನಂತರ, ಮೂವರು ವ್ಯಕ್ತಿಗಳು ಸ್ಕೂಟರ್ನಲ್ಲಿ ಬಂದು ಅವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ವ್ಯಕ್ತಿ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಅಲ್ಲೇ ಇದ್ದ ಯುವಕನ ತಾಯಿ ತಕ್ಷಣ ದಾಳಿಕೋರರ ಮೇಲೆ ಎಸೆಯಲು ಕಲ್ಲು ಎತ್ತಿಕೊಂಡಿರುವುದು ಹಾಗೂ ಶೀಘ್ರದಲ್ಲೇ, ಆಕೆಯ ಮಗ ಕೂಡ ಸೇರಿಕೊಂಡು, ದಾಳಿಕೋರರನ್ನು ಓಡಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.