ಬೆಂಗಳೂರು: ನಟ ದರ್ಶನ್ ಅವರು ಕೇಂದ್ರ ಕಾರಾಗೃಹದಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು.
ಈ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್, ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
‘ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.
ಮೇಲಾಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ.
ಜೈಲಿನಲ್ಲಿ ಜಾಮರ್ ಹಾಕಿ ಹೈ ಪ್ರೀಕ್ವೆನ್ಸಿ ಇಡಲಾಗಿತ್ತಂತೆ. ಇದರಿಂದ ಪಕ್ಕದ ಏರಿಯಾಗಳಿಗೆ ತೊಂದರೆ ಆಗಿತ್ತು. ಹೀಗಾಗಿ, ಸದ್ಯ ಪ್ರೀಕ್ವೆನ್ಸಿ ಕಡಿಮೆ ಮಾಡಲಾಗಿದೆ. ‘ಫೋಟೋ ಯಾರು ತೆಗೆದರು? ಯಾರ ಮೊಬೈಲ್ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ’ ಎಂದು ಪರಮೇಶ್ವರ್ ಹೇಳಿದ್ದಾರೆ.
ಸಸ್ಪೆಂಡ್ ಆದ ಅಧಿಕಾರಿಗಳು
ಜೈಲರ್ಗಳಾದ ಶರಣಬಸವ ಅಮೀನ್ಗಢ, ಖಂಡೇವಾಲ್, ಸಹಾಯಕ ಜೈಲರ್ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್ ತಲವಾರ್, ಜೈಲಿನ ಹೆಡ್ ವಾರ್ಡರ್ಗಳಾದ ವೆಂಕಪ್ಪ, ಸಂಪತ್, ವಾರ್ಡರ್ ಬಸಪ್ಪ ಅವರನ್ನು ಅಮಾನತುಗೊಂಡವರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.