ಚಿಕ್ಕಬಳ್ಳಾಪುರ: ಗದ್ದೆಯಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ರೈತ ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರದ ಚೇಳೂರು ತಾಲ್ಲೂಕಿನ ದಿಗವಪ್ಯಯಲವಾರಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಂಕರ್ ರೆಡ್ಡಿ (40) ಮೃತ ದುರ್ದೈವಿ.
ಶಂಕರ್ ರೆಡ್ಡಿ ಟ್ರ್ಯಾಕ್ಟರ್ ಚಾಲನೆ ಮಾಡುತ್ತಾ ಕೆಸರು ಗದ್ದೆ ಉಳುಮೆ ಮಾಡುತ್ತಿದ್ದರು. ಈ ವೇಳೆ ಕೆಸರಿನಲ್ಲಿ ಸಿಲುಕಿದ ಟ್ರ್ಯಾಕ್ಟರ್ ಮೇಲೆತ್ತಲು ಪ್ರಯತ್ನ ಪಟ್ಟಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅದರ ಅಡಿ ಸಿಲುಕಿ ಮೃತಪಟ್ಟರು. ಅಲ್ಲಿದ್ದವರು ಸ್ಥಳೀಯರು ಜೆಸಿಬಿ ಮೂಲಕ ಟ್ರ್ಯಾಕ್ಟರ್ನಡಿಯಲ್ಲಿದ್ದ ಮೃತ ದೇಹವನನ್ನು ಹೊರತೆಗೆದಿದ್ದಾರೆ.
ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದೆ. ಚಿಕ್ಕಬಳ್ಳಾಪುರದ ಚೇಳೂರು ತಾಲೂಕು ದಿಗವ ಪ್ಯಯಲವಾರಪಲ್ಲಿ ದುರ್ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.