ಮೈಸೂರು: ಶ್ರೀರಾಂಪುರ 2ನೇ ಹಂತದಲ್ಲಿರುವ ಆರ್ ಎಲ್ ಹೆಚ್ ಪಿ ಸಂಸ್ಥೆ ಆಶಾಭವನ ಹೆಣ್ಣು ಮಕ್ಕಳ ತಂಗುದಾಣದಲ್ಲಿ ವಾಸವಿದ್ದ ಸೋನು (15) ಆಗಸ್ಟ್ 7ರ ಬೆಳಿಗ್ಗೆ ತಾನು ವ್ಯಾಸಂಗ ಮಾಡುತ್ತಿದ್ದ ಜೆಎಸ್ ಎಸ್ ಪ್ರೌಢಶಾಲೆಗೆ ಹೋಗದೆ ನಾಪತ್ತೆಯಾಗಿದ್ದಾಳೆ.
ಈ ಕುರಿತು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಹರೆ: 5 ಅಡಿ ಎತ್ತರ, ಕನ್ನಡ ಮಾತನಾಡುತ್ತಾರೆ. ದುಂಡು ಮುಖ, ಸಾಧಾರಣ ಮೈಕಟ್ಟು, ಕಂದು ಮೈಬಣ್ಣ, ಕಪ್ಪು ತಲೆಗೂದಲು ಹೊಂದಿದ್ದು, ರಾಮಾಗ್ರೀನ್ ಬಣ್ಣದ ಚೂಡಿದಾರ್ ಹಾಕಿರುತ್ತಾರೆ.
ಬಾಲಕಿಯ ಮಾಹಿತಿ ದೊರೆತಲ್ಲಿ ದೂ. 0821-2418324, 9480802247 ನ್ನು ಸಂಪರ್ಕಿಸಬಹುದಾಗಿದೆ.
ಮಹಿಳೆ ನಾಪತ್ತೆ
ಕುವೆಂಪುನಗರ ಠಾಣಾ ವ್ಯಾಪ್ತಿಯ ನಿವಾಸಿ ಸುಮತಿ(50) ಆಗಸ್ಟ್ 6 ರಂದು ಮನೆಯಿಂದ ಹೋದವರು ಹಿಂತಿರುಗದೇ ನಾಪತ್ತೆಯಾಗಿದ್ದಾರೆ ಎಂದು ಪತಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಚಹರೆ: 5.4 ಅಡಿ ಎತ್ತರ, ಕನ್ನಡ ಭಾಷೆ ಮಾತನಾಡುತ್ತಾರೆ. ದುಂಡು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕಪ್ಪು & ಬಿಳಿ ಮಿಶ್ರಿತ ಗುಂಗುರು ಕೂದಲು, ಕೆಂಪು ಮತ್ತು ಬಿಳಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಕುತ್ತಿಗೆ ಬಲಭಾಗದಲ್ಲಿ ಕಪ್ಪು ಕಾರೆ ಹರಳು ಇರುತ್ತದೆ.
ಮಹಿಳೆಯ ಬಗ್ಗೆ ಮಾಹಿತಿ ದೊರೆತಲ್ಲಿ ದೂ. 0821-2418324, 9480802247 ನ್ನು ಸಂಪರ್ಕಿಸಲು ಕೋರಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.