ಉಡುಪಿ: ಆನ್ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಠಾಣೆಯ ಪೊಲೀಸರು ಆರೋಪಿ ಒಡಿಶಾದ ವಿಶಾಲ್ ಕೋನಪಾಲ(30)ನನ್ನು ಬಂಧಿಸಿ, ಆತನಿಂದ 1,56,100ರೂ.ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ವಿದೇಶದಲ್ಲಿ ಉದ್ಯೋಗಿಯಾಗಿರುವ ಉಡುಪಿ ಜಿಲ್ಲೆಯ ಬೆಳ್ಮಣ್ ನಿವಾಸಿ ಪ್ರಶಾಂತ್ ಶೆಟ್ಟಿ ಅವರು ಬೆಳ್ಮಣ್ನ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಈ ಎರಡೂ ಖಾತೆಗಳಲ್ಲಿ ಪೇಟಿಎಂ ಆನ್ಲೈನ್ ಪೇಮೆಂಟ್ ಸಿಸ್ಟಂ ಹೊಂದಿದ್ದು, ಫೆ.10 ರಿಂದ 20ರ ನಡುವೆ ಯಾರೋ ಅಪರಿಚಿತರು ಇವರ ಗಮನಕ್ಕೆ ಬಾರದೆ ಒಟ್ಟು 1,56,100ರೂ.ಗಳನ್ನು ವರ್ಗಾಯಿಸಿಕೊಂಡು ನಷ್ಟ ಉಂಟು ಮಾಡಿದ್ದರು. ಈ ಬಗ್ಗೆ ಉಡುಪಿಯ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಒರಿಸ್ಸಾದಲ್ಲಿ ವಶಕ್ಕೆ
ಸೆನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಎಎಸ್ಐ ಉಮೇಶ್ ಜೋಗಿ ಮತ್ತು ಸಿಬಂದಿ ನಿಲೇಶ್ ಅವರ ತಂಡ ಒರಿಸ್ಸಾ ರಾಜ್ಯದ ಬೈರಂಪುರಕ್ಕೆ ತೆರಳಿ ಅಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.