ಮನೆ ಅಪರಾಧ ಪಾವಗಡ: ವಾಹನ ಸಹಿತ ವ್ಯಕ್ತಿ ಸಜೀವದಹನ

ಪಾವಗಡ: ವಾಹನ ಸಹಿತ ವ್ಯಕ್ತಿ ಸಜೀವದಹನ

0

ಪಾವಗಡ: ಪಾವಗಡ ತಾಲೂಕಿನ ಬಳ್ಳಾರಿ ರಸ್ತೆಯ ವೀರಮ್ಮನಹಳ್ಳಿ ಗೇಟ್ ನಿಂದ ಪಳವಳ್ಳಿ ಗೆ ಹೋಗುವ ಮಾರ್ಗ ಮಧ್ಯದ ರೈಲ್ವೆ ಬ್ರಿಡ್ಜ್ ಸಮೀಪದಲ್ಲಿ ಟಾಟಾ ಏಸ್ ಸಮೀಪ ವ್ಯಕ್ತಿಯೊಬ್ಬ ಸುಟ್ಟು ಕರಕಲಾದಂತಹ ಘಟನೆ ಗುರುವಾರ ರಾತ್ರಿ ನಡೆದಿದ್ದು ಶುಕ್ರವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.

Join Our Whatsapp Group

ಮೃತ ವ್ಯಕ್ತಿಯನ್ನು ವೈ.ಎನ್.ಹೊಸಕೋಟೆ ಗ್ರಾಮದ ರವಿ(44)ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಪಟ್ಟಂತೆ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.