ಒಟ್ಟು ಹುದ್ದೆ 221, ಕಲ್ಯಾಣ ಕರ್ನಾಟಕಕ್ಕೆ 177 ಹುದ್ದೆ ಮೀಸಲಾಗಿದ್ದು, ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳಿಗೆ 44 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ಬೆಂಗಳೂರು: ಗುಲಬರ್ಗಾ ವಿದ್ಯುತ್ಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ)ನಲ್ಲಿ ಎಲೆಕ್ಟ್ರಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಅವಧಿಗೆ ಈ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಇನ್ನೆರಡೇ ದಿನ ಬಾಕಿಯಿದೆ. ಈ ಕುರಿತ ಮಾಹಿತಿ ಇಲ್ಲಿದೆ..
ಹುದ್ದೆ ವಿವರ: ಒಟ್ಟು ಹುದ್ದೆ 221, ಕಲ್ಯಾಣ ಕರ್ನಾಟಕಕ್ಕೆ 177 ಹುದ್ದೆ ಮೀಸಲಾಗಿದ್ದು, ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳಿಗೆ 44 ಹುದ್ದೆಗಳನ್ನು ಮೀಸಲಿರಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಐಟಿಐ ಮಾಡಿ, ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ (ಎನ್ಸಿವಿಟಿ) ರಾಜ್ಯ ವೃತ್ತಿ ಪ್ರಮಾಣಪತ್ರ (ಎಸ್ಸಿವಿಟಿ) ಅಂಕಪಟ್ಟಿಯನ್ನು ಹೊಂದಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 16, ಗರಿಷ್ಠ 25 ವರ್ಷ ಮೀರಿರಬಾರದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.
ಗೌರವಧನ: ಈ ಹುದ್ದೆ ವೇಳೆ ಅಭ್ಯರ್ಥಿಗಳಿಗೆ 5500 ರೂ ಗೌರವಧನ ನೀಡಲಾಗುವುದು.
ಆಯ್ಕೆ: ಅಭ್ಯರ್ಥಿಗಳನ್ನು ಮೆರಿಟ್ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳನ್ನೊಳಗೊಂಡ ಅರ್ಜಿಯನ್ನು ಅಗತ್ಯ ದಾಖಲೆಯೊಂದಿಗೆ ಈ ಕೆಳಗಿನನ ವಿಳಾಸಕ್ಕೆ ಸಲ್ಲಿಸಬೇಕು.
ಪ್ರಧಾನ ವ್ಯವಸ್ಥಾಪಕರು (ಆ ಮತ್ತು ಮಾಸಂಅ). ನಿಯಮ ಕಚೇರಿ, ಗುಲಬರ್ಗಾ ವಿದ್ಯತ್ ಸರಬರಾಜು ಕಂಪನಿ ನಿಯಮಿತ, ಸ್ಟೇಷನ್ ರೋಡ್ ಕಲಬುರಗಿ- 585102.
ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೇಯ ದಿನ ಸೆಪ್ಟೆಂಬರ್ 13 ಆಗಿದೆ.
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು gescom.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಯಾದಗಿರಿಯಲ್ಲಿದೆ ಅಂಗನವಾಡಿ ಉದ್ಯೋಗ:
ಯಾದಗಿರಿಯಲ್ಲಿ 470 ಹುದ್ದೆ: ಜಿಲ್ಲೆಯಲ್ಲಿ 159 ಅಂಗನವಾಡಿ ಕಾರ್ಯಕರ್ತರು ಮತ್ತು 311 ಅಂಗನವಾಡಿ ಸಹಾಯಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶಹಾಪುರದಲ್ಲಿ – 124, ಸುರಪುರ – 221, ಯಾದಗಿರಿ – 54, ಗುರುಮಠಕಲ್ – 71 ಹುದ್ದೆಗಳಿವೆ.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 19ರಿಂದ 35 ವರ್ಷ ವಯೋಮಿತಿ ಹೊಂದಿರಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರು ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಕೆಗೆ ಕಡೆಯ ದಿನ ಸೆಪ್ಟೆಂಬರ್ 13 ಆಗಿದೆ. ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.