ಮನೆ ಸ್ಥಳೀಯ ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು

ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು

0

ಮೈಸೂರು: ನಾಡಹಬ್ಬ ದಸರಾದಲ್ಲಿ ವಿಶ್ವ ವಿಖ್ಯಾತ ಜಂಬೂಸವಾರಿ ಪ್ರಮುಖ ಆಕರ್ಷಣೆಯಾಗದ್ದು, ಅಂತಹ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಆನೆಗಳಿಗೂ ಅಷ್ಟೇ ಪ್ರಾಮುಖ್ಯತೆ ಇದೆ.

Join Our Whatsapp Group

ಸಮಾಧಿಗಳಿರುವುದು ಹೆಚ್.ಡಿ ಕೋಟೆ ತಾಲೂಕು ಬಳ್ಳೆಹಾಡಿ ಗ್ರಾಮದಲ್ಲಿ 18 ಬಾರಿ ಅಂಬಾರಿ ಹೊತ್ತ ಆನೆ ದ್ರೋಣ ಹಾಗೂ 3 ಬಾರಿ ಅಂಬಾರಿ ಹೊತ್ತ ರಾಜೇಂದ್ರ ಆನೆಗಳ ಸಮಾಧಿ ಇದೆ.

ರಾಜೇಂದ್ರ ಆನೆಯನ್ನು ಗಂಧದಗುಡಿ ಸಿನಿಮಾದಲ್ಲಿ ಬಳಸಿಕೊಳ್ಳಲಾಗಿದೆ.