ಮನೆ ರಾಜಕೀಯ ರಾಜ್ಯಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ

0

ಬೆಂಗಳೂರು(Bengaluru) : ರಾಜ್ಯಸಭೆ ಚುನಾವಣೆಗೆ ಇಂದು ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಹೆಚ್.ಡಿ ರೇವಣ್ಣ, ಎ.ಟಿ ರಾಮಸ್ವಾಮಿ ಉಪಸ್ಥಿತಿಯಲ್ಲಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಬಳಿ ತಮ್ಮ ಉಮೇದುವಾರಿಕೆಯನ್ನು ಕುಪೇಂದ್ರ ರೆಡ್ಡಿ ಸಲ್ಲಿಕೆ ಮಾಡಿದರು.