ಮನೆ ಅಪರಾಧ ಹಾಸನ: ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

ಹಾಸನ: ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

0

ಹಾಸನ: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ಮೃತಪಟ್ಟಿದೆ.

Join Our Whatsapp Group

ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ. ಆನೆ ಆಹಾರ ಅರಸಿ ಗ್ರಾಮದ ಬಳಿ ಬಂದಿತ್ತು.

ಈ ವೇಳೆ ವಿದ್ಯುತ್​​ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.