Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಎಫ್ಐಆರ್ ಇಲ್ಲದೆ ಪೊಲೀಸರ ದಾಳಿ?: ಲಲಿತಾ ಕುಮಾರಿ ನಿಗಧಿಪಡಿಸಿದ ಕಡ್ಡಾಯ ಮಾರ್ಗಸೂಚಿಗಳ ಉಲ್ಲಂಘನೆ
ಇತ್ತೀಚಿನ ತೀರ್ಪಿನಲ್ಲಿ, ಕರ್ನಾಟಕ ಹೈಕೋರ್ಟ್ ಡ್ಯಾನ್ಸ್ ಬಾರ್ ಮೇಲೆ ‘ಎಫ್ಐಆರ್ನ ಪೂರ್ವ ನೋಂದಣಿ ಇಲ್ಲದೆ ನಡೆಸಿದ ಪೊಲೀಸ್ ದಾಳಿಯು ಲಲಿತಾ ಕುಮಾರಿಯಲ್ಲಿ ನಿಗದಿಪಡಿಸಿದ ಕಡ್ಡಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ’ ಎಂದು ಘೋಷಿಸಿತು. ಆ ಏಕೈಕ...
ಅಪರಾಧ
ಲಾರಿ-ಕಾರಿನ ನಡುವೆ ಡಿಕ್ಕಿ: ಪತಿ – ಪತ್ನಿ ಮತ್ತು ಏಳು ತಿಂಗಳ ಮಗ ಸಾವು
ಕಾರವಾರ: ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪತಿ, ಪತ್ನಿ ಮತ್ತು 7 ತಿಂಗಳ ಮಗ ಸೇರಿದಂತೆ ಮೂವರು ಸಾವನ್ನಪ್ಪಿದ ದಾರುಣ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ...






































