Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಕೋಮು ಪ್ರಚೋದನೆ ಭಾಷಣ: ಸಿದ್ದಲಿಂಗ ಸ್ವಾಮಿ ದೋಷಿ ಎಂದ ಕೋರ್ಟ್
ಯಾದಗಿರಿ: ಕೋಮು ಪ್ರಚೋದನೆ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ...
ಅಪರಾಧ
ಚಿಂಚೋಳಿ: ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಆತ್ಮಹತ್ಯೆ
ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದಿದೆ.
ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಮಾಲಾಶ್ರೀ( 29) ಮೃತ ದುದೈರ್ವಿ.
ಮಾಲಾಶ್ರೀ ಕುಂಚಾವರಂನ...





































