Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ವಿವಾಹೇತರ ಸಂಬಂಧದಿಂದ ಜನಿಸಿದ್ದ ಅಪ್ರಾಪ್ತೆಯ ಪಾಲಕತ್ವವನ್ನು ಜೈವಿಕ ಪೋಷಕರಿಗೆ ನೀಡಿದ ಬಾಂಬೆ ಹೈಕೋರ್ಟ್
ಅಪ್ರಾಪ್ತ ವಯಸ್ಸಿನ ಹೆಣ್ಣಮಗಳೊಬ್ಬಳನ್ನು ವಿವಾಹೇತರ ಸಂಬಂಧದಿಂದ ಜನಿಸಿದ ಮಗು ಎಂದು ಇತ್ತೀಚೆಗೆ ಪರಿಗಣಿಸಿದ ಬಾಂಬೆ ಹೈಕೋರ್ಟ್ ಆಕೆಯ ಪಾಲನೆಯ ಹೊಣೆಯನ್ನು ಜೈವಿಕ ಪೋಷಕರಿಗೆ ವಹಿಸಿದೆ.
.
ತನ್ನ ತಪ್ಪಿಲ್ಲದಿರುವಾಗ ಅಪ್ರಾಪ್ತ ಬಾಲಕಿ ಸಂಕಷ್ಟ ಅನುಭವಿಸುವುದನ್ನು ಒಪ್ಪಲಾಗದು....
ಅಪರಾಧ
ನದಿಗೆ ಶವವಿದ್ದ ಸೂಟ್ ಕೇಸ್ ಎಸೆಯಲು ಹೋಗಿ ಸಿಕ್ಕಿಬಿದ್ದ ಅಮ್ಮ-ಮಗಳು
ಕೋಲ್ಕತ್ತಾ: ಶವ ತುಂಬಿದ್ದ ಸೂಟ್ಕೇಸ್ ನದಿಗೆ ಎಸೆಯಲು ಹೋಗಿ ಇಬ್ಬರು ಮಹಿಳೆಯರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಗಂಗಾನದಿಯಲ್ಲಿ ಸೂಟ್ಕೇಸ್ನ್ನು ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ಅಮ್ಮ-ಮಗಳನ್ನು ಸ್ಥಳೀಯರು ರೆಡ್ಹ್ಯಾಂಡ್ ಆಗಿ...








































