Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ವರನ ಸೋಗಿನಲ್ಲಿ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ ಆರೋಪಿ ಬಂಧನ
ದಾವಣಗೆರೆ: ವರನ ಸೋಗಿನಲ್ಲಿ ಅಮಾಯಕ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಎಂ.ಮಧು (31) ಯುವತಿಯರಿಗೆ ವಂಚಿಸಿದ ಆರೋಪಿ.
ಮಂಡ್ಯ ತಾಲೂಕಿನ ಮಾಚನಹಳ್ಳಿ ನಿವಾಸಿ ಎಂ.ಮಧು, ವಧು-ವರ...
ಅಪರಾಧ
ಮೈಸೂರು: 10 ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಸುಲಿಗೆಕೋರರ ಬಂಧನ
ಮೈಸೂರು: 10 ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆಂಪಿ ಸಿದ್ದನಹುಂಡಿ ಗ್ರಾಮದ ಉಮೇಶ್ (23) ಮಂಚಳ್ಳಿಹುಂಡಿಯ ಶಿವಾನಂದ (21) ಬಂಧಿತ ಆರೋಪಿಗಳು.
ಬಂಧಿತರಿಂದ ಆಟೋ ಹಾಗೂ ಬೈಕ್ ಗಳನ್ನು...





































