Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಸೆಪ್ಟೆಂಬರ್ 15ರವರೆಗೆ ಎಚ್ಎಸ್ಆರ್ಪಿ ನೇಮ್ ಪ್ಲೇಟ್ ಗಡುವು ವಿಸ್ತರಣೆ
ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸುವ ಅವಧಿಯನ್ನು ರಾಜ್ಯ ಸರ್ಕಾರವು ಸೆಪ್ಟೆಂಬರ್ 15, 2024ರವರೆಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.
ವಾಹನ ಮಾಲೀಕರಿಂದ ಸೂಕ್ತ...
ಅಪರಾಧ
ಹೆಚ್ಚು ಲಾಭಾಂಶ ನೀಡುವುದಾಗಿ ₹2 ಕೋಟಿ ವಂಚನೆ; 7 ಮಂದಿ ಸೆರೆ
ಬೆಂಗಳೂರು: ಮಲೇಷಿಯಾದ ಕಂಪೆನಿಯಲ್ಲಿ ಹಣ ಹೂಡಿದರೆ ಒಂದೇ ದಿನದಲ್ಲಿ ಹೆಚ್ಚು ಲಾಭಾಂಶ ನೀಡುವುದಾಗಿ ಹೇಳಿ 2 ಕೋಟಿ ರೂಪಾಯಿ ವಂಚಿಸಿದ್ದ 7 ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶ್ಯಾಮ್ ಥಾಮಸ್, ಜೋಸ್...





































