Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಹಾಸನ ಲೈಂಗಿಕ ಹಗರಣಕ್ಕೆ 2 ವರ್ಷ : ಪ್ರಜ್ವಲ್ ರೇವಣ್ಣ ಜೈಲು ಜೀವನ
ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶ ಮತ್ತು ರಾಜಕೀಯ ಬಿರುಗಾಳಿ ಎಬ್ಬಿಸಿದ್ದ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣ ಬೆಳಕಿಗೆ ಬಂದು ಭರ್ತಿ ಎರಡು ವರ್ಷಗಳು ಕಳೆದಿವೆ....
ಅಪರಾಧ
ಪೇಸಿಎಂ ಪೋಸ್ಟರ್ ಅಂಟಿಸಿರುವವರ ವಿರುದ್ಧ ಕ್ರಮ: ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಬೆಂಗಳೂರು(Bengaluru): ಮೇಲೆ 'ಪೇ-ಸಿಎಂ' ಎಂದು ಕ್ಯೂಆರ್ ಕೋಡ್ ಇರುವ ಭಿತ್ತಿಪತ್ರ ಅಂಟಿಸಿರುವವರ ವಿರುದ್ಧ ವಿರುದ್ಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ...








































