Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಅಪ್ರಾಪ್ತೆಯನ್ನು ವಿವಾಹವಾಗಿ ದೈಹಿಕ ಸಂಬಂಧ ಬೆಳೆಸಿದ ಆರೋಪಿಗೆ 20 ವರ್ಷ ಜೈಲು
ಚಾಮರಾಜನಗರ(Chamarajanagar): 15 ವರ್ಷದ ಬಾಲಕಿಯನ್ನು ಅಪಹರಿಸಿ ಮದುವೆಯಾಗಿ ಆಕೆಯೊಟ್ಟಿಗೆ ದೈಹಿಕ ಸಂಬಂಧ ಬೆಳೆಸಿದ್ದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ, ಹಾಗೂ 35 ಸಾವಿರ ದಂಢ ವಿಧಿಸಿದೆ.
ಚಾಮರಾಜನಗರ...
ಅಪರಾಧ
ತಮಿಳುನಾಡು: ಬಾಲಕಿಯ ಕತ್ತು ಸೀಳಿ ಚಿನ್ನದ ಸರ ಕದ್ದುಹೋದ ಇನ್ ಸ್ಟಾಗ್ರಾಂ ಫ್ರೆಂಡ್
ಚೆನ್ನೈ: ಇನ್ಸ್ಟಾಗ್ರಾಂನಲ್ಲಿ ಪರಿಚಿತನಾದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ, ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ತಮಿಳುನಾಡಿನ ಕೃಷ್ಣಾಪುರದಲ್ಲಿ ನಡೆದಿದೆ.
ಆಕೆ 10ನೇ ತರಗತಿ ಓದುತ್ತಿದ್ದರೆ, ಆತ ದ್ವಿತೀಯ ಪಿಯುಸಿಯಲ್ಲಿ ಓದತ್ತಿದ್ದು, ಅದೇ ಪ್ರದೇಶದವನು.
ಇನ್...



































