Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್ ನಿಂದ ಜಾಮೀನು
ಬೆಂಗಳೂರು: ಚಿನ್ನ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಪೊಲೀಸ್ ವಶದಲ್ಲಿರುವ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಕೆ.ಎನ್. ಹರೀಶ್ ಅವರಿಗೆ ಮಧ್ಯಂತರ ಜಾಮೀನು ನೀಡಿರುವ ಹೈಕೋರ್ಟ್, ಬಂಧಿತರನ್ನು ಕೂಡಲೇ ಬಿಡುಗಡೆ ಮಾಡುವಂತೆ...
ಅಪರಾಧ
ತಂದೆ ಮತ್ತು ಅಣ್ಣನಿಂದ ಕುಡಿಯಲು ಹಣ ಕೊಡುವಂತೆ ಪೀಡಿಸುತ್ತಿದ್ದ ಯುವಕನ ಕೊಲೆ
ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದಲ್ಲಿ ಕುಡಿತದ ಚಟಕ್ಕೆ ದಾಸನಾಗಿ ಕುಟುಂಬಸ್ಥರನ್ನು ಕಾಡಿಸುತ್ತಿದ್ದ ಯುವಕನನ್ನು ಸ್ವಂತ ತಂದೆ ಮತ್ತು ಅಣ್ಣನೇ ಹೊಡೆದು ಸಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಹಿಡಕಲ್ಲು ಗ್ರಾಮದ ಸೋಮಯ್ಯ...








































