Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಜಯಲಲಿತಾ ಅವರ ಸೀರೆ, ಚಪ್ಪಲಿ ಹರಾಜಿಗೆ ನೀಡಿ: ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಮನವಿ...
ಬೆಂಗಳೂರು(Bengaluru): ಕರ್ನಾಟಕದಲ್ಲಿರುವ ಜಯಲಲಿತಾ ಅವರ ಸೀರೆ, ಚಪ್ಪಲಿ ಹಾಗೂ ಶಾಲುಗಳನ್ನು ಹರಾಜಿಗೆ ಇಡುವಂತೆ ಕರ್ನಾಟಕದ ವಕೀಲ ನರಸಿಂಹ ಮೂರ್ತಿ ಕರ್ನಾಟಕ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ತಮಿಳುನಾಡಿನ ಮಾಜಿ ಸಿಎಂ...
ಕ್ರೀಡೆ
ಅಪರಾಧ
ಇಡಿಯಿಂದ ಮಹಾರಾಷ್ಟ್ರ ಸಚಿವ ನಾಯಕ ನವಾಬ್ ಮಲಿಕ್ ಬಂಧನ
ಮುಂಬೈ: ಮುಂಬೈ ಭೂಗತ ಜಗತ್ತಿನ ಜೊತೆ ನಂಟು ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನವಾಬ್ ಮಲಿಕ್ ಅವರನ್ನು ಬುಧವಾರ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಅಕ್ರಮ ಹಣ ವರ್ಗಾವಣೆ...





































