Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ತೆರಿಗೆ ಪಾವತಿ ಮೊತ್ತ ನಿಗದಿ ದಿನಾಂಕ ವಿಸ್ತರಿಸಿದ ಕೇಂದ್ರ ಆದಾಯ ತೆರಿಗೆ ಇಲಾಖೆ
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ತೆರಿಗೆ ಪಾವತಿ ಮೊತ್ತ ನಿಗದಿ ಅಂತಿಮ ದಿನಾಂಕವನ್ನು ಜನವರಿ 31, 2025 ರವರೆಗೆ ವಿಸ್ತರಿಸಿದೆ.
ತೆರಿಗೆ ಪಾವತಿ ಮೊತ್ತ ನಿಗದಿಗೆ ಇಂದು ಅಂತಿಮ ದಿನಾಂಕವಾಗಿದ್ದು...
ಅಪರಾಧ
ಶಿವಮೊಗ್ಗದಲ್ಲಿ ಕ್ರಿಕೆಟ್ ವಿಚಾರಕ್ಕೆ ಗಲಾಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!
ಶಿವಮೊಗ್ಗ : ಇತ್ತೀಚ್ಚಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಕ್ರಿಕೆಟ್ ಆಡುವ ವಿಚಾರವಾಗಿ ಕಿರಿಕ್ ನಡೆದು ಯುವಕನೋರ್ವನ ಕೊಲೆ ಮಾಡಲಾಗಿದ್ದು, ಮತ್ತೋರ್ವನಿಗೆ ಗಾಯಗಳಾದ ಘಟನೆ...










































