Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಪಹಣಿ ಪತ್ರದಲ್ಲಿ ತಿದ್ದುಪಡಿ ಮಡಲು ಲಂಚಕ್ಕೆ ಬೇಡಿಕೆ: ಎಸಿ ಕಚೇರಿಯ ಎಸ್ ಡಿಸಿ ಲೋಕಾಯುಕ್ತ...
ಬೆಳಗಾವಿ: ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್ ಡಿಸಿ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ...
ಅಪರಾಧ
ಗನ್ ತೋರಿಸಿ ಉದ್ಯಮಿಗೆ ಬೆದರಿಕೆ ಆರೋಪ: ಫೈಟರ್ ರವಿ ಬಂಧನ
ಬೆಂಗಳೂರು : ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಮಾಜಿ ರೌಡಿಶೀಟರ್ ಬಿ.ಎಂ.ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಹಾಗೂ ಅವರ ಗನ್ ಮ್ಯಾನ್ನನ್ನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೋಮಶೇಖರ್ ಎಂಬ ಉದ್ಯಮಿಗೆ ಗನ್...









































