Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಯಾವುದೇ ಸಂಸ್ಥೆ ಪರಿಪೂರ್ಣವಲ್ಲ: ಸಿಜೆಐ ಡಿ ವೈ ಚಂದ್ರಚೂಡ್
ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆ ನೂರಕ್ಕೆ ನೂರರಷ್ಟು ಪರಿಪೂರ್ಣವಲ್ಲ ಮತ್ತು ನ್ಯಾಯಮೂರ್ತಿಗಳ ನೇಮಕ ಮಾಡುವ ಕೊಲಿಜಿಯಂ ವ್ಯವಸ್ಥೆಯನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್...
ಅಪರಾಧ
ಮೈಸೂರು: ಗ್ರಾಹಕರ ಸೋಗಿನಲ್ಲಿ ಬಂದು ಬಾಡಿಗೆ ಕಾರು ಕಳ್ಳತನ
ಮೈಸೂರು: ಖದೀಮರು ಗ್ರಾಹಕರ ಸೋಗಿನಲ್ಲಿ ಬಂದು ಚಾಲಕನಿಗೆ ಚಾಕು ತೋರಿಸಿ ಬಾಡಿಗೆ ಕಾರು ಕದ್ದೋಯ್ದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಹಲ್ಯ ಗ್ರಾಮದ ಬಳಿ ನಡೆದಿದೆ.
ಅಪ್ಸರ್ ಪಾಷಾ ಎಂಬುವವರಿಗೆ ಸೇರಿದ ಟಾಟಾ...






































