Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ವಿರೋಧ ವ್ಯಕ್ತಪಡಿಸಿಲ್ಲ ಎಂದ ಮಾತ್ರಕ್ಕೆ ಅತ್ಯಾಚಾರ ಅಲ್ಲ ಎಂದರ್ಥವಲ್ಲ: ಪಾಟ್ನಾ ಹೈಕೋರ್ಟ್
ಪಾಟ್ನಾ(Patna): ಅತ್ಯಾಚಾರ ವೇಳೆ ಮಹಿಳೆ ವಿರೋಧ ವ್ಯಕ್ತಪಡಿಸದಿದ್ದರೆ ಮತ್ತು ಆಕೆಯ ಖಾಸಗಿ ಅಂಗಗಳಿಗೆ ಯಾವುದೇ ಹಾನಿಯಾಗಿರುವ ಬಗ್ಗೆ ಸಾಕ್ಷಿಗಳಿಲ್ಲದಿದ್ದರೆ ಮಹಿಳೆ/ಯುವತಿಯ ಸಮ್ಮತಿ ಇದೆ ಎಂದರ್ಥವಲ್ಲ ಎಂದು ಪಾಟ್ನಾ ಹೈಕೋರ್ಟ್ ಅತ್ಯಾಚಾರ ಕುರಿತು ಮಹತ್ವದ...
ಅಪರಾಧ
ಗಾಂಜಾ ವಶ: ರೈತ ಬಂಧನ
ಪಾಂಡವಪುರ: ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಟಿ.ಎಸ್.ಛತ್ರ ಗ್ರಾಮದ ರಮೇಶ್ ಅನ್ನು ಅಬಕಾರಿ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 9 ಅಡಿ ಉದ್ದದ ಒಂದು ಗಾಂಜಾ...




































