Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ವಾಲ್ಮೀಕಿ ನಿಗಮ ಹಗರಣದಲ್ಲಿ ನಾಗೇಂದ್ರ ಪ್ರಮುಖ ಆರೋಪಿ: ಇಡಿ ಪತ್ರಿಕಾ ಪ್ರಕಟಣೆ
ಬೆಂಗಳೂರು, ಅ.14: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು...
ಅಪರಾಧ
ನಂಜನಗೂಡಿನಲ್ಲಿ ಮನೆಗಳ್ಳತನ: ದೂರು ದಾಖಲು
ಮೈಸೂರು(Mysuru): ನಂಜನಗೂಡು ಪಟ್ಟಣದ ರಾಮಸ್ವಾಮಿ ಲೇಔಟ್ನ ಎರಡನೇ ಬ್ಲಾಕ್ನ ಶಿಕ್ಷಕರ ಮನೆಯಲ್ಲಿ ಕಳ್ಳತನವಾಗಿದೆ.
ಸೋಮಳ್ಳಿ ಶಾಲೆಯ ಶಿಕ್ಷಕ ಮಾದೇಶ್ ಎಂಬುವರ ಮನೆಯಲ್ಲಿ ನಿನ್ನೆ ರಾತ್ರಿ ಯಾರೂ ಇಲ್ಲದ ಸಮಯ ನೋಡಿ ಕಬ್ಬಿಣದ ಸಲಾಕೆಯಿಂದ ಬಾಗಿಲು...






































