Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಫೋನ್ ಕದ್ದಾಲಿಕೆ ಪ್ರಕರಣ: ಚಿತ್ರಾ ರಾಮಕೃಷ್ಣಗೆ ಜಾಮೀನು
ನವದೆಹಲಿ: ರಾಷ್ಟ್ರೀಯ ಷೇರುಪೇಟೆಯ ಸಿಬ್ಬಂದಿಗಳ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ, ಎನ್’ಎಸ್’ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ...
ಅಪರಾಧ
ಅತ್ಯಾಚಾರ ಆರೋಪ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ: ಏ.9ಕ್ಕೆ ವಿಚಾರಣೆ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧದ ಅತ್ಯಾಚಾರ ಆರೋಪಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಶಾಸಕರು ಮತ್ತು ಸಂಸದರ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 9ಕ್ಕೆ...









































