Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಅವಧಿ ಮೀರಿದ ಸಾಲ ಮರುವಸೂಲಿ ಸಾಧ್ಯವೇ? ತ್ರಿಸದಸ್ಯ ಪೀಠಕ್ಕೆ ಪ್ರಕರಣ ವರ್ಗಾಯಿಸಿದ ಸುಪ್ರೀಂ ಕೋರ್ಟ್
ಅವಧಿ ಮೀರಿದ ಸಾಲ ಮರುವಸೂಲಿ (ಗಡುವಿನ ಮಿತಿ ಇರುವುದರಿಂದ ಈ ಸಾಲಗಳ ಕುರಿತು ಸಿವಿಲ್ ಮೊಕದ್ದಮೆ ಹೂಡಲಾಗುತ್ತಿಲ್ಲ) ಸಾಧ್ಯವೇ? ಸಾಲ ವಸೂಲಾತಿ ಕಾಯಿದೆಗಳನ್ನು ಬಳಸಿ ಇಂತಹ ಸಾಲ ವಸೂಲಿ ಮಾಡಬಹುದೇ ಎನ್ನುವ ಕುರಿತಂತೆ...
ಅಪರಾಧ
ಅಸಭ್ಯವಾಗಿ ಮೆಸೇಜ್ ಮಾಡಿದ ಶಿಕ್ಷಕನಿಗೆ ಧರ್ಮದೇಟು ನೀಡಿದ ಜನರು
ರಾಯಚೂರು: ಶಾಲಾ ಅತಿಥಿ ಶಿಕ್ಷಕಿಗೆ ಸಹ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು ಶಿಕ್ಷಕಿ ಸಂಬಂಧಿಕರು ಸಹ ಶಿಕ್ಷಕನ ಮೈ ಮೇಲಿದ್ದ ಬಟ್ಟೆ ಹರಿಯುವಂತೆ ಧರ್ಮದೇಟು ಕೊಟ್ಟು ಕ್ಷಮೆ ಕೇಳುವಂತೆ ಮಾಡಿದ...





































