Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ನ್ಯಾಯಾಧೀಶರನ್ನು ಸಂವಿಧಾನ ಮುನ್ನಡೆಸಬೇಕೇ ವಿನಾ ರಾಜಕೀಯವಲ್ಲ: ಸಿಜೆಐ ರಮಣ
ಪ್ರಮಾಣ ವಚನ ಸ್ವೀಕಾರದ ಬಳಿಕ ನ್ಯಾಯಾಧೀಶರನ್ನು ಸಂವಿಧಾನ ಮುನ್ನಡೆಸಬೇಕೇ ವಿನಾ ರಾಜಕೀಯವಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್ ವಿ ರಮಣ ಸೋಮವಾರ ಕಿವಿಮಾತು ಹೇಳಿದರು.
ನವದೆಹಲಿಯ ʼಸೊಸೈಟಿ ಫಾರ್ ಡೆಮಾಕ್ರಟಿಕ್ ರೈಟ್ಸ್ʼ ಮತ್ತು...
ಅಪರಾಧ
ಮಕ್ಕಳು, ಪತ್ನಿಯನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಮೂವರು ಮಕ್ಕಳ ಸಾವು
ಕಿನ್ನಿಗೋಳಿ (Kinnigoli): ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳನ್ನು ಹಾಗೂ ಪತ್ನಿಯನ್ನು ಬಾವಿಗೆ ತಳ್ಳಿ ತಾನೂ ಬಾವಿಗೆ ಹಾರಿದ್ದಾನೆ.
ಕಿನ್ನಿಗೋಳಿ ಸಮೀಪದ ಹೊಸಕಾವೇರಿ ಎಂಬಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಮಕ್ಕಳು ಮೃತಪಟ್ಟಿದ್ದು, ಪತಿ, ಪತ್ನಿಯನ್ನು ಸ್ಥಳೀಯರು...








































