Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಬಿಜೆಪಿ ನಾಯಕ ಶಾನವಾಜ್ ಹುಸೇನ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ...
ಅತ್ಯಾಚಾರದ ಅರೋಪದ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಶಾನವಾಜ್ ಹುಸೇನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
.
ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವ ಪ್ರಯತ್ನ...
ಅಪರಾಧ
ಬೆಂಗಳೂರಿನಲ್ಲಿ ಕಬ್ಬಿಣದ ರಾಡ್ ನಿಂದ ಹೊಡೆದು ತಾಯಿ ಕೊಂದ ಪಾಪಿ ಮಗ
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕಬ್ಬಿಣದ ರಾಡ್ ನಿಂದ ಹೊಡೆದು ಹೆತ್ತ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.
ತಮ್ಮ ಜನ್ಮದಾತೆಯನ್ನೇ ಕಬ್ಬಿಣದ ರಾಡ್ನಿಂದ ಹೊಡೆದು ಹತ್ಯೆ ಮಾಡಿದ ಆರೋಪ...








































