Flashing News
ಸುದ್ದಿ ಜಾಲ
ಬೆಂಗಳೂರು :ಕಸ್ತೂರಿನಗರ ಪಾರ್ಕ್ ಉಳಿಸಲು ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ
ಬೆಂಗಳೂರು (ಜೂನ್ 13) : ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ...
ರಾಜಕೀಯ
ಕಾನೂನು
ಜನರ ಆರೋಗ್ಯಕ್ಕೆ ಮಾರಕ: ತ್ಯಾಜ್ಯ ಭೂಭರ್ತಿ ಪ್ರದೇಶ ಸುತ್ತಲಿನ ಡೈರಿಗಳ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್...
ಗಾಜಿಪುರ ಮತ್ತು ಭಾಲಾಸ್ವಾ ತ್ಯಾಜ್ಯ ಭೂಭರ್ತಿ ಪ್ರದೇಶಗಳ ಬಳಿ ಇರುವ ಡೈರಿಗಳು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಅಪಾಯ ಉಂಟುಮಾಡಲಿದ್ದು, ಸರಿಪಡಿಸಲಾಗದಷ್ಟು ಹಾನಿ ಉಂಟುಮಾಡಬಹುದು ಎಂದಿರುವ ದೆಹಲಿ ಹೈಕೋರ್ಟ್ ಅವುಗಳ ಸ್ಥಳಾಂತರ ಮಾಡುವುದನ್ನು...
ಅಪರಾಧ
ಬೈಕ್ -ಮಿನಿ ಗೂಡ್ಸ್ ವಾಹನ ಅಪಘಾತ: ಬೈಕ್ ಸವಾರ ಸಾವು
ಕಡಬ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಸೋಮವಾರ ಮಾ.4 ರ...





































