ಮನೆ ಸುದ್ದಿ ಜಾಲ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು

ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು

0

ಬೆಂಗಳೂರು:  ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

Join Our Whatsapp Group

ಹನುಮಾನ್ ಮತ್ತು ಹಂಸ ದಂಪತಿಯ ಮಗು   2 ವರ್ಷದ ಕಾರ್ತಿಕ್ ಸಾವನ್ನಪ್ಪಿರುವ ಮಗು. ಕಾಮಗಾರಿಗೆ ತೆಗೆದಿದ್ದ ಗುಂಡಿಯನ್ನ ಮುಚ್ಚಿರಲಿಲ್ಲ. ಜಲಮಂಡಳಿ ಅಧಿಕಾರಿಗಳ  ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ.

ಜಲಮಂಡಳಿ ಇಂಜಿನಿಯರ್  ಮತ್ತು ಕಾಂಟ್ರ್ಯಾಕ್ಟರ್ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಮುಸ್ಲಿಮರಿಗೆ ಮೀಸಲಾತಿ ರದ್ದು: ಸುಪ್ರೀಂನಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದ ಕರ್ನಾಟಕ ಸರ್ಕಾರ
ಮುಂದಿನ ಲೇಖನಅಪಘಾತದಲ್ಲಿ ಶೇ.100ರಷ್ಟು ಅಂಗವಿಕಲಳಾದ ಶಾಲಾ ಬಾಲಕಿಗೆ ₹1.12 ಕೋಟಿ ಪರಿಹಾರ ನೀಡುವಂತೆ ದೆಹಲಿ ಹೈಕೋರ್ಟ್ ಆದೇಶ