ಮನೆ ಅಪರಾಧ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನದಿಗೆ ಬಿದ್ದು ಗೃಹಿಣಿ ಸಾವು

ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನದಿಗೆ ಬಿದ್ದು ಗೃಹಿಣಿ ಸಾವು

0

ಮೈಸೂರು(Mysuru): ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನದಿಗೆ ಬಿದ್ದು ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಶ್ರೀ ಕ್ಷೇತ್ರ ಸಂಗಮದ ಕಪಿಲಾದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಚಾಮರಾಜನಗರ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ನಂಜದೇವನಪುರ ಗ್ರಾಮದ ಗಿರೀಶ್ ಎಂಬುವರ ಪತ್ನಿ 38 ವರ್ಷದ ಕವಿತಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮೃತ ಗೃಹಿಣಿ ಕವಿತಾ ನಿನ್ನೆ ಅವರ ಪತಿ ಗಿರೀಶ್ ಹಾಗೂ ಪುತ್ರಿಯ ಜೊತೆ ಸಂಗಮ ಕ್ಷೇತ್ರಕ್ಕೆ ಪೂಜೆ ಸಲ್ಲಿಸಲು ಬಂದಿದ್ದರು.

ಹಿಂದಿನ ಲೇಖನಶ್ರೀ ನಂಜುಂಡೇಶ್ವರ ದೇವಾಲಯದ ಹುಂಡಿ ಎಣಿಕೆ: 2 ಕೋಟಿ ಸಂಗ್ರಹ
ಮುಂದಿನ ಲೇಖನನಾನು ಯಾರಿಗೂ ಐದು ಪೈಸೆ ಕೊಡದೆ ಸಿಎಂ ಆಗಿದ್ದೆ: ಸಿದ್ದರಾಮಯ್ಯ