ಮನೆ ರಾಜ್ಯ ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು

ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು

0

ಮೈಸೂರು(Mysuru):  ರಜೆ ಮೇಲೆ ಊರಿಗೆ ಬಂದಿದ್ಧ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಚಿಟ್ಟಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಮಹೇಶ್ (40)  ಮೃತ ಯೋಧ.

ಮೃತ ಯೋಧ ಮಹೇಶ್  ಪಶ್ಚಿಮ ಬಂಗಾಳದ ಸೇನೆ ತುಕುಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ನಾಲ್ಕು ದಿನದ ಹಿಂದೆ ರಜೆ ಮೇಲೆ  ಊರಿಗೆ ಆಗಮಿಸಿದ್ದರು.

ಹಿಂದಿನ ಲೇಖನದೇಶದ ಗ್ಯಾಜೆಟ್ ಮಾರುಕಟ್ಟೆಗೆ ನೋಕಿಯಾದ ಹೊಸ ಸ್ಮಾರ್ಟ್’ಫೋನ್ G11 Plus ಬಿಡುಗಡೆ
ಮುಂದಿನ ಲೇಖನಟ್ಯೂಶನ್’ಗೆ ತೆರಳಿದ್ದ ವಿದ್ಯಾರ್ಥಿನಿ ಶವ ನೀರಿನ ಸಂಪ್ ನಲ್ಲಿ ಪತ್ತೆ