ಮನೆ ಅಪರಾಧ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿ: ಸ್ವಾಮೀಜಿಗೆ ಗಂಭೀರ ಗಾಯ

ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿ: ಸ್ವಾಮೀಜಿಗೆ ಗಂಭೀರ ಗಾಯ

0

ಬಾಗಲಕೋಟೆ: ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರಿಗೆ ಟಿಪ್ಪರ್ ವಾಹನ ಡಿಕ್ಕಿಯಾದ ಘಟನೆ ಹುನಗುಂದ ತಾಲೂಕಿನ ಅಮೀನಗಢ ಪಟ್ಟಣದ ಬಳಿ ನಡೆದಿದೆ.

Join Our Whatsapp Group

ಈ ವೇಳೆ ಸ್ವಾಮೀಜಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಶ್ರೀಗಳಿಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ತಲೆಗೆ ಗಂಭೀರ ಗಾಯವಾಗಿದೆ.

ಹಿಂದಿನ ಲೇಖನಹೊಸ ಕ್ರಿಮಿನಲ್ ಕಾನೂನಿನಲ್ಲಿ ಐಪಿಸಿ ಸೆಕ್ಷನ್ 498 ಎ ಯಥಾವತ್ ನಕಲು: ಬದಲಿಸುವಂತೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
ಮುಂದಿನ ಲೇಖನಯೂಟ್ಯೂಬರ್‌ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿದ ಇ.ಡಿ