ಚೆನ್ನೈ: ಕುದಿಯುತ್ತಿದ್ದ ಬಿಸಿ ಬಿಸಿ ಸಾಂಬಾರ್ ಕಡಾಯಿಗೆ 21 ವರ್ಷದ ಯುವಕ ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡು ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ.
ಯುವಕನ ದೇಹದ ಮೇಲೆ ಸುಟ್ಟ ಗಾಯಗಳ ಉರಿಯಿಂದ ಆಸ್ಪತ್ರೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾವನ್ನಪ್ಪಿರುವ ಯುವಕ ಕಾಲೇಜು ವಿದ್ಯಾರ್ಥಿಯಾಗಿದ್ದು, ಹೋಟೆಲ್’ನಲ್ಲಿ ಪಾರ್ಟ್ ಟೈಮ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ ವಾರ ಮದುವೆ ಸಮಾರಂಭದಲ್ಲಿ ಅತಿಥಿಗಳಿಗೆ ಸಾಂಬರು ಬಡಿಸಲೆಂದು ಸಾಂಬರು ಕಡಾಯಿ ಬಳಿ ಹೋದಾಗ ಅಚಾನಕ್ ಆಗಿ ಕುದಿಯುತ್ತಿರುವ ಸಾಂಬರು ಕಡಾಯಿಗೆ ಬಿದ್ದಿದ್ದಾನೆ ಎಂದು ಹೇಳಲಾಗಿದೆ.
ತೀವ್ರ ಸುಟ್ಟಗಾಯಗಳಾಗಿರುವ ಯುವಕನನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇದಿಕ ಋಷಿ ಭಾರ ದ್ವಜ( ವಿಮಾನಶಾಸ್ತ್ರ )
ನಡೆದಾಡುವ ದೇವರು, ಶ್ರೀ ಶಿವಕುಮಾರ ಸ್ವಾಮೀಜಿ…. 🙏🏻
ಮನುಷ್ಯನಿಗೆ ಹಣ ಮುಖ್ಯನಾ?…. ಇಲ್ಲ ಗುಣ ಮುಖ್ಯಾನಾ?……
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.