ಭದ್ರಾವತಿ: ಇಂದು ಭದ್ರಾವತಿ ತಾಲೂಕು ಅರಹತೊಳಲು ಕೈಮರದ ಬಿಜೆಪಿ ಕಛೇರಿಯಲ್ಲಿ ನಡೆದ ಅರಬಿಳಚಿ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ಅವರು ಪಾಲ್ಗೊಂಡು ಮಾತನಾಡಿದರು.
ಕೇಂದ್ರದ ಸರ್ಕಾರದ ಯೋಜನೆಗಳು, ಸಂಸದರಾದ ಬಿ ವೈ ರಾಘವೇಂದ್ರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು, ಸ್ವಚ್ಚ ಭಾರತ್ ಯೊಜನೆ, ಲೋಕ ಸಭೆಯಲ್ಲಿ ಮಹಿಳಾ ಮೀಸಲಾತಿ, ಜಲ್ ಜೀವನ್ ಮಿಷನ್ ಯೊಜನೆ, ರೈಲ್ವೆ, ರಸ್ತೆ, ಸಾರಿಗೆ, ವಿಮಾನ ನಿಲ್ದಾಣ, ಶಿಕ್ಷಣ ಸಂಸ್ಥೆ, ಹೀಗೆ ಹಲವು ಯೋಜನೆಗಳ ಕುರಿತು ತಿಳಿಸಿದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಕುಮಾರಸ್ವಾಮಿ ಅವರು, ವಿಧಾನ ಸಭಾ ಕ್ಷೇತ್ರದ ಸಂಚಾಲಕರಾದ ವಿರೂಪಾಕ್ಷಪ್ಪ ಮಂಡಲ ಅಧ್ಯಕ್ಷರಾದ ಮಲ್ಲೇಶ್,ಜಿಲ್ಲಾ ಚುನಾವಣಾ ಪ್ರಮುಖ್ ಶ್ರೀನಿವಾಸ್ ಅವರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಯೋಗೀಶ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರೇಖಾ ಬೋಸ್ಲೆ, ಮಂಡಲ ಪ್ರಧಾನ ಕಾರ್ಯದರ್ಶಿ ಚಂದ್ರು ಕುಮಾರ್ ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
E ಪಾಸ್ ಕಡ್ಡಾಯ
ಆರು ಮರಿಗಳಿಗೆ ಜನ್ಮ ನೀಡಿದ ಚಾರ್ಲಿ
ಚುನಾವಣೆಯಲ್ಲಿ "ಕೈ" ಅಭ್ಯರ್ಥಿಯ ಗಿಫ್ಟ್ ಬಾಕ್ಸ್ ಸೀಜ್
ಗಿಫ್ಟ್ "ಪೊಲಿಟಿಕ್ಸ್"
ರಾಜ್ಯದ ಜನರಿಗೆ ಗುಡ್ ನ್ಯೂಸ್
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹುಂಡಿ ಎಣಿಕೆ ಕಾರ್ಯ
ನರೇಂದ್ರ ಮೋದಿ ಅವರ ಆಸ್ತಿ ಎಷ್ಟಿದೆ ಗೊತ್ತಾ ?
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್..
ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.