ಮನೆ ಸುದ್ದಿ ಜಾಲ 43 ಸಾವಿರ ಪೌರ ಕಾರ್ಮಿಕರು ಖಾಯಂ ನೇಮಕಕ್ಕೆ ಕ್ರಮ: ಸಿಎಂ ಬೊಮ್ಮಾಯಿ

43 ಸಾವಿರ ಪೌರ ಕಾರ್ಮಿಕರು ಖಾಯಂ ನೇಮಕಕ್ಕೆ ಕ್ರಮ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಚತಾ ಕೆಲಸ ಮಾಡುತ್ತಿರುವ ಒಟ್ಟು 43 ಸಾವಿರ ಪೌರ ಕಾರ್ಮಿಕರನ್ನು ಖಾಯಂ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತಾದ ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಪೌರ ಕಾರ್ಮಿಕರಿಗೆ ಸರ್ಕಾರದ ಎಲ್ಲ ಸೌಲಭ್ಯ ದೊರೆಯುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನರಸ್ತೆ ವಿಭಜಕದ ಪಕ್ಕದಲ್ಲಿ ನಿದ್ರಿಸುತ್ತಿದ್ದವರ ಮೇಲೆ ಹರಿದ ಟ್ರಕ್: ನಾಲ್ವರ ಸಾವು
ಮುಂದಿನ ಲೇಖನಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘನೆ: ಆಯೋಜಕರು, ಹೋಟೆಲ್ ವಿರುದ್ಧ ದೂರು ದಾಖಲು