ನವದೆಹಲಿ: ಅದಾನಿ ವಿವಾದ ಸಂಬಂಧ ಮಂಗಳವಾರವೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಗದ್ದಲ ಏರ್ಪಟ್ಟ ಪರಿಣಾಮ ಉಭಯ ಸದನಗಳನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
ಮಂಗಳವಾರವೂ ಕಪ್ಪು ದಿರಿಸು ಧರಿಸಿಕೊಂಡು ಬಂದಿದ್ದ ವಿಪಕ್ಷಗಳ ಸದಸ್ಯರು, ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ, ಸದನದ ಬಾವಿಗೆ ಇಳಿದು ಘೋಷಣೆ ಮೊಳಗಿಸಿದರು.
ಕೆಲ ಸದಸ್ಯರು ಕಾಗದ ಪತ್ರಗಳನ್ನು ಸ್ಪೀಕರ್ ಕುರ್ಚಿಯತ್ತ ತೂರಿದರು. ಪರಿಣಾಮ ಕಲಾಪ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮುಂದೂಡಬೇಕಾಯಿತು.
ರಾಜ್ಯಸಭೆಯಲ್ಲೂ ಅದಾನಿ ಪ್ರಕರಣ ಸಂಬಂಧ ಜಂಟಿ ಸದನ ಸಮಿತಿ ರಚನೆಗೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದರು. ಕಲಾಪ ಮುಂದುವರಿಸಲಾಗದೆ 2 ಗಂಟೆಗೆ ಮುಂದೂಡಲಾಯಿತು.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.