ಚಿಕ್ಕೋಡಿ: ಕೂದಲು ಆರಿಸುವ ವಿಚಾರಕ್ಕೆ ದುಷ್ಕರ್ಮಿಗಳು ಬಾಲಕನನ್ನು ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಪ್ರಕರಣ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದ ಲಾಲ್ಯಾನಕೋಡಿಯಲ್ಲಿ ಘಟನೆ ನಡೆದಿದೆ.
ಕಾಮಪ್ಪ ಕುಂಚಿಕೊರವ (17) ಕೊಲೆಗೀಡಾದ ಬಾಲಕ.
ಮೃತ ಬಾಲಕ ಮೂಲತಃ ವಿಜಯಪುರ ಜಿಲ್ಲೆಯ ನಿವಾಸಿ, ಈತ ಕೂದಲು ಆರಿಸುತ್ತ ಹಾರೂಗೇರಿ ಪಟ್ಟಣಕ್ಕೆ ಆಗಮಿಸಿದ್ದಾನೆ. ಆಗ ಸ್ಥಳೀಯವಾಗಿ ಕೂದಲು ಆರಿಸುವರು ನೀನು ಇಲ್ಲೇಕೆ ಬಂದಿದೆಯಾ ಎಂದು ಪ್ರಶ್ನಿಸಿದ್ದಾರೆ. ಆಗ ಗಲಾಟೆ ನಡೆದು ಬಾಲಕನ ಕೊಲೆಯಲ್ಲಿ ಅಂತ್ಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಾರೂಗೇರಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯ್ಬರೇಲಿಯಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ…
ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ ಮಹಿಳೆಯರು..
ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿ…..
GSTಯಲ್ಲಿ ಏರಿಕೆ
ಕೋವಿಡ್ ವ್ಯಾಕ್ಸಿನ್ ಸರ್ಟಿಫಿಕೇಟ್ನಿಂದ ಮೋದಿ ಫೋಟೋ ಕೈ ಬಿಡಲಾಗಿದೆ.
ಮತ ಚಲಾಯಿಸಿದ ಪ್ರಧಾನಮಂತ್ರಿ ಮೋದಿ !
ನಿಜ ಒಪ್ಪಿಕೊಂಡ ಕೋವಿಶಿಲ್ಡ್ ಕಂಪನಿ…..
ಪತಾಂಜಲಿ ಲೈಸೆನ್ಸ್ ರದ್ದು!
ಸುರಂಗ ಕೊರೆಯುವಾಗ ಭೀಕರ ಅಪಘಾತ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.